ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm