ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm