ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm