ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm