ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm