ಬ್ರೇಕಿಂಗ್ ನ್ಯೂಸ್
19-01-21 03:41 pm Headline Karnataka News Network ಕರ್ನಾಟಕ
ಬೆಳಗಾವಿ, ಜ.19 : ಮಕ್ಕಳಿಬ್ಬರಿಗೆ ವಿಷ ಕೊಟ್ಟು ಬಳಿಕ ತಾವೂ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಪ್ರವೀಣ ರಮೇಶ್ ಶೆಟ್ಟರ್ ಹಾಗೂ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಇವರು ಮೊದಲು ತಮ್ಮ ಮಕ್ಕಳಾದ ಅಮೃತಾ(8) ಮತ್ತು ಅದ್ವಿಕ್(6) ಗೆ ವಿಷ ನೀಡಿ ಬಳಿ ತಾವೂ ಸೇವಿಸಿ ಪ್ರಾಣ ಬಿಟ್ಟಿದ್ದಾರೆ.
ಮೃತ ಪ್ರವೀಣ ರಮೇಶ್ ಶೆಟ್ಟರ್ ರಾಮದುರ್ಗ ಪಟ್ಟಣದಲ್ಲಿ ಸಿದ್ದಿ ವಿನಾಯಕ್ ಆಗ್ರೋ ಸೆಂಟರ್ ಎಂಬ ಹೆಸರಿನ ಗೊಬ್ಬರದ ಅಂಗಡಿ ಹೊಂದಿದ್ದರು. ಪ್ರವೀಣ್ ಅವರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಇದೀಗ ಇಡೀ ಕುಟುಂಬ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
In a shocking incident Parents Poisoned their children and commited suicide in Belgaum. Police are now investigating the case.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am