ಬ್ರೇಕಿಂಗ್ ನ್ಯೂಸ್
13-08-20 03:38 pm Headline Karnataka News Network ಕರ್ನಾಟಕ
ಮಂಡ್ಯ, ಆಗಸ್ಟ್ 13: ಕೊರೋನಾ ಭೀತಿ ನಡುವೆ ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm