ಬ್ರೇಕಿಂಗ್ ನ್ಯೂಸ್
20-01-21 05:53 pm Headline Karnataka News Network ಕರ್ನಾಟಕ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನ ಮೃತದೇಹ ಮಂಜೇಶ್ವರ ಠಾಣೆ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತ ಕಾರ್ಮಿಕ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯದ ಗುರುತು ಕಂಡುಬಂದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A labourer hailing from Uttar Pradesh was found dead under mysterious circumstances in a pond at Kunjathur, under Manjeshwar police station limits.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm