ಬ್ರೇಕಿಂಗ್ ನ್ಯೂಸ್
20-01-21 05:53 pm Headline Karnataka News Network ಕರ್ನಾಟಕ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನ ಮೃತದೇಹ ಮಂಜೇಶ್ವರ ಠಾಣೆ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತ ಕಾರ್ಮಿಕ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯದ ಗುರುತು ಕಂಡುಬಂದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A labourer hailing from Uttar Pradesh was found dead under mysterious circumstances in a pond at Kunjathur, under Manjeshwar police station limits.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm