ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm