ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm