ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm