ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm