ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm