ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm