ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm