ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm