ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm