ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm