ಬ್ರೇಕಿಂಗ್ ನ್ಯೂಸ್
14-08-20 04:09 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 145 ಆರೋಪಿಗಳಲ್ಲಿ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ದಾಂಧಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 145ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು. ಎಲ್ಲ ಬಂಧಿತ ಆರೋಪಿಗಳ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಬಂಧಿತ ಆರೋಪಿಗಳನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಪಡಿಸಲಾಗಿದ್ದು, ಈ ವೇಳೆ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಮೂವರು ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm