ಬ್ರೇಕಿಂಗ್ ನ್ಯೂಸ್
14-08-20 06:04 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಎಂಬುವರ ಫೇಸ್ಬುಕ್ ಖಾತೆಯಲ್ಲಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಇದರಿಂದ ಒಂದು ಕೋಮಿನ ಜನರು ರೊಚ್ಚಿಗೆದ್ದು ಮಂಗಳವಾರ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಕಾವಲ್ ಬೈರಸಂದ್ರ ಪ್ರದೇಶಗಳಲ್ಲಿ ಗಲಭೆಗಳಾಗಿವೆ.
ಅಂಖಡರ ಮನೆಯನ್ನ ಸುಟ್ಟುಹಾಕಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲಾಗಿದೆ. 2-3 ಸಾವಿರದಷ್ಟಿದ್ದ ಗಲಭೆಕೋರರು ಪೊಲೀಸ್ ವಾಹನ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರ ಫೈರಿಂಗ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು, ಗಲಭೆ ಪ್ರಮುಖವಾಗಿ ಕಾರಣವಾದ ಆರೋಪಿ ನವೀನ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ವಿಶೇಷ ತಂಡದಿಂದ ನಡೆದ ವಿಚಾರಣೆ ವೇಳೆ ನವೀನ್ ತನ್ನ ತಪ್ಪು ಒಪ್ಪಿಕೊಂಡಿದ್ದಾರೆ.
ವಿವಾದಾತ್ಮಕ ಫೋಸ್ಟ್ ಹಾಕಿದ್ದು ನಾನೇ. ಈ ಪೋಸ್ಟ್ನಿಂದ ಹೀಗೆ ಗಲಭೆ ಆಗುತ್ತೇ ಎಂದು ಕೊಂಡಿರಲಿಲ್ಲ ಎಂದು ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಗಿ ತಿಳಿದು ಬಂದಿದೆ. ಹಾಗೆಯೇ ತಾನೇ ಖುದ್ದು ಈ ಪೋಸ್ಟ್ ಡಿಲೀಟ್ ಮಾಡಿರುವುದಾಗಿ ನವೀನ್ ಹೇಳಿದ್ದಾನೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm