ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm