ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm