ಬ್ರೇಕಿಂಗ್ ನ್ಯೂಸ್
26-01-21 10:45 am Headline Karnataka News Network ಕರ್ನಾಟಕ
ಬಳ್ಳಾರಿ, ಜ.26: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ , ಮೂಲತಃ ಮಂಗಳಮುಖಿಯಾಗಿರುವ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಹುಟ್ಟಿದ ಜೋಗತಿ ಮಂಜಮ್ಮ ಪ್ರಸ್ತುತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ವಾಸವಿದ್ದಾರೆ. ತಮ್ಮ 18ನೇ ವಯಸ್ಸಿನಿಂದ ಕಲಾಸೇವೆ ಆರಂಭಿಸಿ, ಜೋಗತಿ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈವರೆಗೂ ಸಾವಿರಾರು ಪ್ರದರ್ಶನಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅವರು ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗುವ ವೇಳೆಗಾಗಲೇ ಸ್ವೀಕರಿಸಿದ್ದ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡವರು.

ಸಂಕಷ್ಟಗಳ ನಡುವೆ ಬದುಕು ಕಟ್ಟಿಕೊಂಡ ಮಂಗಳಮುಖಿ ಜೋಗತಿ ಮಂಜಮ್ಮ ಅವರು ಕಲಾ ಕ್ಷೇತ್ರದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ತೃತೀಯ ಲಿಂಗಿ ಸಮುದಾಯದಲ್ಲಿ ಮಂಜಮ್ಮ ಜೋಗತಿ ಅವರು ಮೊದಲ ಬಾರಿಗೆ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಜಮ್ಮ ಅವರ ಸಾಧನೆಗೆ ಹಲವಾರು ಪ್ರಶಸ್ತಿ , ಗೌರವಗಳು ಅರಸಿ ಬಂದಿವೆ. 2006ರಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ , 2007ರಲ್ಲಿ ಜಾನಪದ ಶ್ರೀ ಪ್ರಶಸ್ತಿ , 2008ರಲ್ಲಿ ಜಾನಪದ ಲೋಕ ಪ್ರಶಸ್ತಿ , 2010 ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ,2012 ರಲ್ಲಿ ಶ್ರೀ ತಾಯಮ್ಮ ಮಲ್ಲಯ್ಯ ದತ್ತಿನಿಧಿ ಪ್ರಶಸ್ತಿ ,2014 ರಲ್ಲಿ ಸಮಾಜ ಸಖಿ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ದೇಶದ ಪ್ರತಿಷ್ಠಿತ ಮತ್ತು ಜೀವಮಾನದಲ್ಲಿ ಅತ್ಯುನ್ನತ ಸಾಧನೆಗಾಗಿ ನೀಡಲಾಗುವ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
FIve distinguished personalities from Karnataka have been conferred with the Padma awards in 2021 among which Transgender Matha B Manjamma Jogati from Bellary is also one among them.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm