ಬ್ರೇಕಿಂಗ್ ನ್ಯೂಸ್
14-08-20 05:35 pm Shivamogga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 14: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬ ರಾಷ್ಟ್ರದ್ರೋಹಿ, ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು, ಬೆಂಗಳೂರಿನ ಗಲಭೆಯಂತಹ ಸಂದರ್ಭ ಬಳಸಿಕೊಂಡು, ಜಮೀರ್ ಮುಸಲ್ಮಾನರ ನಾಯಕನಾಗಲು ಸ್ಪರ್ಧೆಯಲ್ಲಿದ್ದಾರೆ. ಪೊಲೀಸರನ್ನು ಕೊಲ್ಲಿ ಎನ್ನುವ, ದಾಂಧಲೆ ನಡೆಸುವವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹವರನ್ನು ರಾಷ್ಟ್ರದ್ರೋಹಿ ಎನ್ನದೇ ಮತ್ತೇನಂತಾ ಕರೆಯೋಕಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಳ್ಳುತ್ತಿರುವ ರೀತಿ ನೋವು ತರುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಮೌಲ್ಯದ ರಾಜಕಾರಣ ಮಾಡಲಿ. ಶಂಕರಚಾರ್ಯರ ಪ್ರತಿಮೆ ಮೇಲೆ ಎಸ್.ಡಿ.ಪಿ.ಐ. ಧ್ವಜ ಹಾಕಿದರೆ ಈ ನಿಮಿಷದವರೆಗೂ ಯಾರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿದರೂ ಕಾಂಗ್ರೆಸ್ ನವರು ಸುಮ್ಮನೆ ಕೂತಿದ್ದಾರೆ. ಪೊಲೀಸ್ ಠಾಣೆ ಮತ್ತು ವಾಹನಗಳನ್ನು ಹಾಗೂ ಎಂ.ಎಲ್.ಎ. ಮನೆ ಸುಟ್ಟು ಹಾಕಿದ್ದಾರೆ. ಇಷ್ಟೆಲ್ಲ ಆದರೂ ಈ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿಲ್ಲ ಎಂದು ದೂರಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm