ಬ್ರೇಕಿಂಗ್ ನ್ಯೂಸ್
14-08-20 05:35 pm Shivamogga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 14: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬ ರಾಷ್ಟ್ರದ್ರೋಹಿ, ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು, ಬೆಂಗಳೂರಿನ ಗಲಭೆಯಂತಹ ಸಂದರ್ಭ ಬಳಸಿಕೊಂಡು, ಜಮೀರ್ ಮುಸಲ್ಮಾನರ ನಾಯಕನಾಗಲು ಸ್ಪರ್ಧೆಯಲ್ಲಿದ್ದಾರೆ. ಪೊಲೀಸರನ್ನು ಕೊಲ್ಲಿ ಎನ್ನುವ, ದಾಂಧಲೆ ನಡೆಸುವವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹವರನ್ನು ರಾಷ್ಟ್ರದ್ರೋಹಿ ಎನ್ನದೇ ಮತ್ತೇನಂತಾ ಕರೆಯೋಕಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಳ್ಳುತ್ತಿರುವ ರೀತಿ ನೋವು ತರುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಮೌಲ್ಯದ ರಾಜಕಾರಣ ಮಾಡಲಿ. ಶಂಕರಚಾರ್ಯರ ಪ್ರತಿಮೆ ಮೇಲೆ ಎಸ್.ಡಿ.ಪಿ.ಐ. ಧ್ವಜ ಹಾಕಿದರೆ ಈ ನಿಮಿಷದವರೆಗೂ ಯಾರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿದರೂ ಕಾಂಗ್ರೆಸ್ ನವರು ಸುಮ್ಮನೆ ಕೂತಿದ್ದಾರೆ. ಪೊಲೀಸ್ ಠಾಣೆ ಮತ್ತು ವಾಹನಗಳನ್ನು ಹಾಗೂ ಎಂ.ಎಲ್.ಎ. ಮನೆ ಸುಟ್ಟು ಹಾಕಿದ್ದಾರೆ. ಇಷ್ಟೆಲ್ಲ ಆದರೂ ಈ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿಲ್ಲ ಎಂದು ದೂರಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm