ಬ್ರೇಕಿಂಗ್ ನ್ಯೂಸ್
28-01-21 02:39 pm Headline Karnataka News Network ಕರ್ನಾಟಕ
ಹಾಸನ, ಜ.28: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿರುವಾಗಲೇ ಹಾಸನ ಜಿಲ್ಲೆಯ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿನ ಸ್ಫೋಟಕಗಳನ್ನು ಕಾಡಿನಲ್ಲಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಹಾಸನದ ಹೇಮಾವತಿ ನದಿ ದಂಡೆಯಲ್ಲಿ ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಪೊಲೀಸರ ತಲೆನೋವಿಗೆ ಕಾರಣವಾಗಿದೆ.

ಗೊರೂರು ಸಮೀಪದ ಹೇಮಾವತಿ ನದಿ ಅಣೆಕಟ್ಟು ಬಳಿಯ ಕಾಡಿನಲ್ಲಿ ಹತ್ತು ಕೇಜಿ ಅಮೋನಿಯಂ ನೈಟ್ರೇಟ್ ಮತ್ತು 200 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅರಣ್ಯದಲ್ಲಿ ಸ್ಫೋಟಕ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ. ಕಾಡಿನಲ್ಲಿ ಗುಂಡಿ ತೋಡಿ ಸ್ಫೋಟಕಗಳನ್ನು ಬಚ್ಚಿಡುವ ಕಾರ್ಯ ಮಾಡಿದ್ದರು.

ಶಿವಮೊಗ್ಗದ ಅಕ್ರಮ ಗಣಿಗಾರಿಕೆ ಪತ್ತೆಯಾದ ಬಳಿಕ ಹಾಸನದಲ್ಲಿಯೂ ಅಕ್ರಮದ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೊರೂರು ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಭಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ಮಂದಿ ತಮ್ಮಲ್ಲಿದ್ದ ಸ್ಫೋಟಕಗಳನ್ನು ಎಲ್ಲೆಲ್ಲೋ ಬಚ್ಚಿಡುವ ಕಾರ್ಯ ಮಾಡುತ್ತಿದ್ದಾರೆ.
ಗಣಿಗಾರಿಕೆ ನಡೆಸುವ ಮಂದಿಯೇ ಇಷ್ಟು ಪ್ರಮಾಣದಲ್ಲಿ ಸ್ಫೋಟಕ ದಾಸ್ತಾನು ಮಾಡಿದ್ದಾರೆಯೇ ಅಥವಾ ಇನ್ನಾವುದೇ ಕೈವಾಡ ಇದ್ದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow a Major blast in Shivamogga the police have found 200 Gelatin Sticks in Hassan.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm