ಬ್ರೇಕಿಂಗ್ ನ್ಯೂಸ್
14-08-20 09:42 pm Headline Karnataka News Network ಕರ್ನಾಟಕ
ಆಗಸ್ಟ್ 14: ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಶುಕ್ರವಾರ ಒಂದೇ ದಿನ ಸುಮಾರು 7908 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 7908 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 2,11, 108ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 104 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3717ಕ್ಕೆ ಏರಿಕೆಯಾಗಿದೆ.
ಇನ್ನು, 2,11,108 ಪ್ರಕರಣಗಳ ಪೈಕಿ 1,26, 499 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm