ಬ್ರೇಕಿಂಗ್ ನ್ಯೂಸ್
30-01-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಜ 29 : ಕೋವಿಡ್ ಸಂಕಷ್ಟದಿಂದಾಗಿ ಪೋಷಕರಿಗೆ ಹೊರೆಯಾಗುವ ಕಾರಣ ಖಾಸಗಿ ಶಾಲೆಗಳು ಶೇ. 70ಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
2019 -20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಲು ಮಾತ್ರ ಸರಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಇದನ್ನು ಬಿಟ್ಟು ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಡೊನೇಷನ್ ಹೆಸರಲ್ಲಿ ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಅಲ್ಲದೆ, ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಬೇಕು. ಕೊರೋನಾ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಇಬ್ಬರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ತಿಂಗಳ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತದೃಷ್ಟಿಯಿಂದ ಶೇ. 70ರಷ್ಟು ಶುಲ್ಕ ಪಡೆಯಲು ಸೂಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Karnataka Education Minister S. Suresh Kumar said that parents can pay only 70 per cent of the tuition fees fixed by the private schools and the schools should not charge development fees or library fees this academic year.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm