ಬ್ರೇಕಿಂಗ್ ನ್ಯೂಸ್
30-01-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಜ 29 : ಕೋವಿಡ್ ಸಂಕಷ್ಟದಿಂದಾಗಿ ಪೋಷಕರಿಗೆ ಹೊರೆಯಾಗುವ ಕಾರಣ ಖಾಸಗಿ ಶಾಲೆಗಳು ಶೇ. 70ಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
2019 -20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಲು ಮಾತ್ರ ಸರಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಇದನ್ನು ಬಿಟ್ಟು ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಡೊನೇಷನ್ ಹೆಸರಲ್ಲಿ ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಅಲ್ಲದೆ, ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಬೇಕು. ಕೊರೋನಾ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಇಬ್ಬರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ತಿಂಗಳ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತದೃಷ್ಟಿಯಿಂದ ಶೇ. 70ರಷ್ಟು ಶುಲ್ಕ ಪಡೆಯಲು ಸೂಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Karnataka Education Minister S. Suresh Kumar said that parents can pay only 70 per cent of the tuition fees fixed by the private schools and the schools should not charge development fees or library fees this academic year.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm