ಬ್ರೇಕಿಂಗ್ ನ್ಯೂಸ್
30-01-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಜ 29 : ಕೋವಿಡ್ ಸಂಕಷ್ಟದಿಂದಾಗಿ ಪೋಷಕರಿಗೆ ಹೊರೆಯಾಗುವ ಕಾರಣ ಖಾಸಗಿ ಶಾಲೆಗಳು ಶೇ. 70ಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
2019 -20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಲು ಮಾತ್ರ ಸರಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಇದನ್ನು ಬಿಟ್ಟು ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಡೊನೇಷನ್ ಹೆಸರಲ್ಲಿ ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಅಲ್ಲದೆ, ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಬೇಕು. ಕೊರೋನಾ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಇಬ್ಬರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ತಿಂಗಳ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತದೃಷ್ಟಿಯಿಂದ ಶೇ. 70ರಷ್ಟು ಶುಲ್ಕ ಪಡೆಯಲು ಸೂಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Karnataka Education Minister S. Suresh Kumar said that parents can pay only 70 per cent of the tuition fees fixed by the private schools and the schools should not charge development fees or library fees this academic year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm