ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm