ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.
ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm