ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm