ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm