ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm