ಬ್ರೇಕಿಂಗ್ ನ್ಯೂಸ್
15-08-20 05:40 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 15: ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ.
ಕಳೆದ ಹತ್ತು ದಿನಗಳಿಂದಲೂ ಎನ್ಡಿಆರ್ ಎಫ್ ಹಾಗೂ ಇತರ ಸಿಬ್ಬಂದಿ ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದವು. ಈಗ ಸಿಕ್ಕಿರುವ ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು, ಇನ್ನೂ ಗುರುತು ಪತ್ತೆ ಆಗಿಲ್ಲ.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರದೇಶದಲ್ಲಿ ದಟ್ಟ ಮಂಜು ಮತ್ತು ಮಳೆ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
16-05-24 12:22 pm
Bangalore Correspondent
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
Suicide in Bangalore: ಇಲೆಕ್ಟ್ರಾನಿಕ್ ಸಿಟಿ ; ಕಾ...
15-05-24 04:49 pm
K S Eshwarappa, B Y Raghavendra: ನನ್ನದು ಮೋದಿಯ...
15-05-24 10:35 am
HD Kumaraswamy, HD Revannas: ರೇವಣ್ಣಗೆ ಜಾಮೀನು...
14-05-24 05:49 pm
15-05-24 02:05 pm
HK News Desk
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ಮತದಾರನಿಗೆ ಶಾಸಕ ಕ...
14-05-24 02:17 pm
16-05-24 12:37 pm
Mangalore Correspondent
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
Raghupathi Bhat, Udupi: ಚಮಚಾಗಿರಿ ಮಾಡಿದವರಿಗೆ ಬ...
15-05-24 05:13 pm
Vidhan Parisad election, Harish Acharya: ಪರಿಷ...
14-05-24 10:08 pm
Mangalore news, Ullal, Rajeev Shetty: ಸೋಮೇಶ್ವ...
14-05-24 09:13 pm
16-05-24 01:42 pm
HK News Desk
Drugs case, crime, Mangalore crime: ದೇರಳಕಟ್ಟೆ...
15-05-24 11:34 pm
Bangalore murder, crime, girl arrested: ಲವರ್...
15-05-24 02:56 pm
Anjali Murder Hubballi, crime, Neha: ನನ್ನ ಲವ್...
15-05-24 12:21 pm
Bangalore crime, CID, Job offer: ಸರ್ಕಾರಿ ಕೆಲಸ...
15-05-24 10:20 am