ಬ್ರೇಕಿಂಗ್ ನ್ಯೂಸ್
15-08-20 05:40 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 15: ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ.
ಕಳೆದ ಹತ್ತು ದಿನಗಳಿಂದಲೂ ಎನ್ಡಿಆರ್ ಎಫ್ ಹಾಗೂ ಇತರ ಸಿಬ್ಬಂದಿ ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದವು. ಈಗ ಸಿಕ್ಕಿರುವ ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು, ಇನ್ನೂ ಗುರುತು ಪತ್ತೆ ಆಗಿಲ್ಲ.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರದೇಶದಲ್ಲಿ ದಟ್ಟ ಮಂಜು ಮತ್ತು ಮಳೆ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm