ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm