ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm