ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm