ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm