ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm