ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm