ಬ್ರೇಕಿಂಗ್ ನ್ಯೂಸ್
04-02-21 10:48 am Headline Karnataka News Network ಕರ್ನಾಟಕ
ಕಾಸರಗೋಡು, ಫೆ.4 : ಟಿವಿ ಮತ್ತು ಅದರ ಸ್ಟಾಂಡ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೋವಿಕ್ಕಾನದಲ್ಲಿ ನಡೆದಿದೆ.
ತೆಕ್ಕಿಲ್ ಉಕ್ರಂಪಾಡಿಯ ನಿಸಾರ್ - ಫಾಯಿಝ ದಂಪತಿಯ ಏಕೈಕ ಪುತ್ರ ಮಹಮ್ಮದ್ ಶಾಕಿರ್(2) ಮೃತ ಮಗು. ಬುಧವಾರ ಮಧ್ಯಾಹ್ನ ಬೋವಿಕ್ಕಾನದ ಮಗುವಿನ ಅಜ್ಜಿ ಮನೆಯಲ್ಲಿ ಘಟನೆ ನಡೆದಿದೆ.
ಆಟವಾಡುತ್ತಿದ್ದ ಮಗು ಟಿವಿಯ ಕೇಬಲ್ ವಯರ್ ಎಳೆದ ಸಂದರ್ಭದಲ್ಲಿ ಸ್ಟ್ಯಾಂಡ್ ಸಹಿತ ಟಿವಿ ಮಗುವಿನ ಮೈಮೇಲೆ ಬಿದ್ದಿದೆಯೆನ್ನಲಾಗಿದೆ. ಶಬ್ದ ಕೇಳಿ ಮನೆಯವರು ಧಾವಿಸಿ ಬಂದಾಗ ಶಾಕಿರ್ ಮೈಮೇಲೆ ಟಿವಿ ಹಾಗೂ ಸ್ಟ್ಯಾಂಡ್ ಬಿದ್ದಿರುವುದು ಕಂಡುಬಂದಿದೆ.
ಗಂಭೀರ ಗಾಯಗೊಂಡಿದ್ದ ಮಗುವನ್ನು ತಕ್ಷಣ ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತೆನ್ನಲಾಗಿದೆ. ಎಳೆಯ ಮಗು ಟಿವಿ ಮೈಗೆ ಬಿದ್ದು ಉಸಿರುಕಟ್ಟಿ ಸಾವನ್ನಪ್ಪಿರುವ ಸಾಧ್ಯತೆ ಬಗ್ಗೆ ಹೇಳಲಾಗುತ್ತಿದೆ.
In a heart-rending incident which was reported from Kasargod, a two-year-old child was killed after a TV set fell on its head.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm