ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm