ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.
ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.
ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm