ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm