ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm