ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm